ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…