News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

2414

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…