ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…