ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

73061

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.

ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಈ ಕೆಳಗೆ

ಕೊಟ್ಟಿರುವ ಮಾಹಿತಿಗಳನ್ನು ಅನುಸರಿಸಿ “ಪಹಣಿ (RTC), ಮತ್ತು ಮಿಟೆಶನ್” ಸ್ಟೇಟಸ್ ತಿಳಿಯಿರಿ….

  • ನಿಮ್ಮ ಮೊಬೈಲ್ನಲ್ಲಿ ಈ ಲಿಂಕ್’ನ್ನು ಓಪನ್ ಮಾಡಿ:-   (“https://landrecords.karnataka.gov.in”)

 

  • ನಂತರ ಮೇಲಿನ ಚಿತ್ರದಲ್ಲಿರುವ ಆಪ್ಷನ್ ಕ್ಲಿಕ್ ಮಾಡಿ…

  • ನಿಮ್ಮ ವಿವರಗಳನ್ನು ತುಂಬಿ:-  
  • ನಿಮ್ಮ ಜಮೀನು ಬರುವ ಜಿಲ್ಲೆ, ತಾಲೂಕು, ಹೋಬಳಿ ಮತ್ತು ಊರು ಸರ್ವೇ ನಂಬರ್ ಇವುಗಳನ್ನು ತುಂಬಿ…..

 

  • ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ಮುಂದುವರೆಯಿರಿ. “FETCH DETAILS” ಬಟನ್ ಕ್ಲಿಕ್ ಮಾಡಿ…

  • ಈಗ ನಿಮ್ಮ ಜಮೀನಿನ ವಿವರಗಳು ನಿಮಗೆ ಕಾಣಿಸುತ್ತಿವೆ…ನಂತರ “view” ಬಟನ್ ಪ್ರೆಸ್ ಆಯ್ಕೆ ಮಾಡಿ…

ಮೇಲಿನ ಚಿತ್ರದಲ್ಲಿರುವುದೇ ನಿಮ್ಮ ಪಹಣಿ…

ಭೊಮಿ ವೆಬ್ಸೈಟ್’ಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:

https://landrecords.karnataka.gov.in/Service0/

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು” ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….