ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತ ಲಿಖಿತ ಉತ್ತರ ನೀಡಿದ ವಸತಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, 1908ರ ನೋಂದಣಿ ಕಾಯಿದೆಯ ನಿಬಂಧನೆಗಳಡಿ ಆಸ್ತಿ ನೋಂದಾಯಿಸಲು ಸಮ್ಮತಿಯೊಂದಿಗೆ ಆಧರ್ ಬಳಸಿಕೊಳ್ಳುವ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದರು.
ಬೇನಾಮಿ ಆಸ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸ್ಥಿರಾಸ್ತಿಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ವದಂತಿ ಕೆಲವು ದಿನಗಳಿಂದ ದಟ್ಟವಾಗಿತ್ತು.
ಈ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಆಧಾರ್ ಸಂಖ್ಯೆಯ ಮೂಲಕ ಬೇನಾಮಿ ಆಸ್ತಿ ಪತ್ತೆ ಮಾಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಆಸ್ತಿ ವ್ಯವಹಾರಕ್ಕೆ ಆಧಾರ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿದ್ದವು.
‘ಆಸ್ತಿ ವಹಿವಾಟಿಗೆ ಆಧಾರ್ ಸಂಪರ್ಕ ಕಲ್ಪಿಸುವ ಯೋಚನೆಯೇ ಸರ್ಕಾರಕ್ಕೆ ಇಲ್ಲ ಎಂದ ಮೇಲೆ ಗಡುವು ವಿಸ್ತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವದಂತಿ ಹರಡಿದ್ದು ಹೇಗೆ..?
ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆಗಳ ರೀತಿಯಲ್ಲಿಯೇ ಆಸ್ತಿ ನೋಂದಣಿಗೂ ಆಧಾರ್ ಸಂಪರ್ಕ ಕಡ್ಡಾಯಗೊಳಿಸುವುದು ನಿಜಕ್ಕೂ ಒಳ್ಳೆಯ ಕಲ್ಪನೆ’ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ನವೆಂಬರ್ನಲ್ಲಿ ಹೇಳಿದ್ದರು.
ಆಧಾರ್ ಜೋಡಣೆಯೊಂದಿಗೆ ಬೇನಾಮಿ ಆಸ್ತಿಗಳಿಗೆ ಕಡಿವಾಣ ಬೀಳಲಿದ್ದು, ಭೂ ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿತ್ತು.
ಈ ಸುದ್ದಿ ಭೂಗಳ್ಳರಲ್ಲಿ ನಡುಕ ಹುಟ್ಟಿಸಿತ್ತು.ಭೂ ವಹಿವಾಟುಗಳ ಅಕ್ರಮಕ್ಕೆ ತೆರೆ ಬೀಳಲಿದೆ ಎಂಬ ಆಶಾಭಾವನೆಯನ್ನು ಜನಸಾಮಾನ್ಯರಲ್ಲಿ ಹುಟ್ಟುಹಾಕಿತ್ತು.
ಇಬ್ಬರ ನಡುವಿನ ಆಸ್ತಿ ವ್ಯವಹಾರದ ಮೇಲೆ ನಿಗಾ ಇಡಬಹುದು ಮತ್ತು ಮತ್ತೊಬ್ಬರ ಹೆಸರಿನಲ್ಲಿ ಆಸ್ತಿ ನೋಂದಣಿ ತಪ್ಪಿಸಬಹುದು ಎಂದು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….