News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಜಾತಿ/ಆದಾಯ ಪ್ರಮಾಣಪತ್ರವನ್ನು ಪಡೆಯಲು, ನೀವು ಕುಳಿತಲ್ಲಿಯೇ ನಿಮ್ಮ ಮೊಬೈಲ್’ನಲ್ಲಿ ಅರ್ಜಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ಪಡೆಯಿರಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

13540

ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…

“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ  ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…

  • ನಿಮ್ಮ ಮೊಬೈಲ್’ನಲ್ಲಿ ಕೆಳಗಡೆ ಕೊಟ್ಟಿರುವ ವೆಬ್ಸೈಟ್ ಲಿಂಕ್’ನ್ನು ತೆರೆಯಿರಿ…

  • ಚಿತ್ರದಲ್ಲಿರುವಂತೆ “ಆನ್ ಲೈನ್ ಅರ್ಜಿ” ಮೇಲೆ ಕ್ಲಿಕ್ ಮಾಡಿ…

  • ಚಿತ್ರದಲ್ಲಿರುವಂತೆ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಲಾಗಿನ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವ ಆಪ್ಷನ್ ನೋಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಆಯ್ಕೆ ಮಾಡಿ…

  • ನಿಮ್ಮ ವಿವರಗಳನ್ನು ತುಂಬಿ…

  • ನಿಮ್ಮ “address proof” ಪ್ರತಿಯನ್ನು “upload” ಮಾಡಿ…

  • save button ಒತ್ತಿದ ನಂತರ ನಿಮಗೆ “application number” genarete ಆಗುತ್ತದೆ. ಈ ನಂಬರ್’ನ್ನು ಬರೆದಿಟ್ಟುಕೊಳ್ಳಿ.

  • “Online Payment” ಬಟನ್ ಒತ್ತಿ ಆಪ್ಲಿಕೆಶನ್ ಫೀಸ್’ನ್ನುನಿಮ್ಮ ಡೆಬಿಟ್ ಕಾರ್ಡ್ ಮುಖಾಂತರ ಪೇಮೆಂಟ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನೀವು ಆನ್ ಲೈನ್ ಪೇಮೆಂಟ್ ಮಾಡಬಹುದು…

  • ನಿಮ್ಮ ಮೊಬೈಲ್’ಗೆ OTP ನಂಬರ್’ನ್ನು ತುಂಬಿ…

ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/

ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು”(Halli Hudugaru) ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…