ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…







ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/
ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.