ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ : 06:16
ಸೂರ್ಯಾಸ್ತ : 18:28
ಪಕ್ಷ : ಕೃಷ್ಣ ಪಕ್ಷ
ತಿಥಿ : ಷಷ್ಠೀ
ನಕ್ಷತ್ರ : ಜ್ಯೆಷ್ಟ್ಯ
ಯೋಗ : ವರಿಯಾನ್
ಪ್ರಥಮ ಕರಣ : ಗರಜ
ಸೂರ್ಯ ರಾಶಿ : ಮೀನ
ಅಭಿಜಿತ್ ಮುಹುರ್ತ : 11:57 – 12:46
ದುರ್ಮುಹೂರ್ತ : 08:42 – 09:31
ದುರ್ಮುಹೂರ್ತ : 12:46 – 13:35
ರಾಹು ಕಾಲ: 10:50 – 12:22
ಗುಳಿಕ ಕಾಲ: 07:47 – 09:19
ಯಮಗಂಡ: 15:25– 16:56
ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವತ್ತಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.
ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಅಧಿಕ ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಸಾಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಸ್ವಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳ್ಳೆಯಾದಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.
ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಎಲ್ಲರಲ್ಲು ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.
ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಹಾಗೇಹೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.
ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಬಹಳ ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.
ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆಗಳು. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.
ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವ ಸಂಭವ ಹೆಚ್ಚು. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.
ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ ನಿರ್ಧಾರ ಮಾಡಿ . ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
Why did India fight for freedom from British?
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…