ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.
ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.
ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.
ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.
ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…