ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬೇಸಿಗೆಯಲ್ಲಿ ನಿಮ್ಮ ದೇಹಕ್ಕೆ ತಗುಲುವ ಸೂರ್ಯನ ಕಿರಣಗಳಿಂದ, ಬೇಸಿಗೆಯಲ್ಲಿ ನೀವು ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆ ಕಾರಣವೆಂದರೆ ನೀವು ತೆಗೆದುಕೊಳ್ಳುವ ಆಹಾರ.
ಇದು ಇದರ ಮೇಲೆ ಅವಲಂಬಿತವಾಗಿದೆ. ಮಸಾಲೆಯುಕ್ತ ಆಹಾರಗಳು, ಜಂಕ್ ಆಹಾರಗಳು, ಆಲ್ಕೊಹಾಲ್ ಮತ್ತು ಕೆಫೀನ್ಗಳು ದೇಹವನ್ನು ಶಾಖಕ್ಕೆ ಕಾರಣವಾಗುತ್ತವೆ.ಇದಲ್ಲದೆ, ಕಾಯಿಲೆ ಮತ್ತು ಔಷಧಿಗಳು ದೇಹದಲ್ಲಿ ಶಾಖವನ್ನು ಉಂಟುಮಾಡಬಹುದು.
ಆದಾಗ್ಯೂ, ಕೆಲವು ಮನೆಯ ಮದ್ದುಗಳ ಮೂಲಕ ದೇಹದ ಶಾಖವನ್ನು ಕಡಿಮೆ ಮಾಡಬಹುದು.ಸಾಧಾರಣ ಮಾನವ ದೇಹದ ಉಷ್ಣತೆ 36.9cm ಆಗಿದೆ. ಹೇಗಾದರೂ, ಹವಾಮಾನ ಬದಲಾವಣೆ ಸ್ವಲ್ಪ ಹೊಂದಲು ಸಾಮಾನ್ಯವಾಗಿದೆ.
ಆದರೆ ಈ ತಾಪಮಾನವು ಯಾವುದೇ ಮಾನವ ದೇಹವು ಹೆಚ್ಚು ಅಪಾಯಕಾರಿ. ನಿಮ್ಮ ದೇಹದ ಶಾಖವು ಉತ್ಪಾದಿಸುವ ಆಹಾರ ಮತ್ತು ಪಾನೀಯವನ್ನು ಈಗ ತಿಳಿಯೋಣ.ಇವು ನಿಮ್ಮ ದೇಹದ ಅಂಗಾಂಗಳನ್ನು ನಾಶ ಮಾಡುವುದಲ್ಲದೆ, ಶರೀರವನ್ನು ಕೂಡ ನಾಶ ಮಾಡುತ್ತವೆ.
ಹಾಗಾದ್ರೆ ನಮ್ಮ ದೇಹದಲ್ಲಿನ ಶಾಕವನ್ನು ತೆಗೆಯುವುದಾದರೂ ಹೇಗೆ..?
1. ಮಸಾಲೆಯುಕ್ತ ಆಹಾರ ಪದಾರ್ಥಗಳಿಂದ ದೂರವಿರಿ.ಬಿಸಿ ಪ್ರದೇಶಗಳಿಂದ ದೂರವಿರಿ.
2. ಕೊಬ್ಬಿನ ಆಹಾರಗಳನ್ನು ತ್ಯಜಿಸಿ.
3. ಕಡಿಮೆ ಸೋಡಿಯಂ ಪದಾರ್ಥಗಳನ್ನು ಹೊಂದಿರುವುದು ಉತ್ತಮ.
4. ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯನ್ನು ಬಳಸಿ. ಕಡಲೆಕಾಯಿ ಎಣ್ಣೆಯಿಂದ ಕೂಡಾ ಕುಕೀಸ್ ತಯಾರಿಸಬಹುದು.
5. ದೈನಂದಿನ ಆಹಾರದಲ್ಲಿ ಡ್ರೈ ಫ್ರೂಟ್ಸ್’ಗಳನ್ನು ಬಳಸಬೇಡಿ. ವಾರಕ್ಕೆ ಕೇವಲ 2-3 ಬಾರಿ ಮಾತ್ರ ಬಳಸಿ.
6. ಯಾವುದೇ ಸಸ್ಯಾಹಾರಿ ಪದಾರ್ಥಗಳನ್ನು ಬಳಸಿ. ಮಾಂಸವನ್ನು ಕಡಿಮೆ ಬಳಸುವುದು ಒಳ್ಳೆಯದು.
7. ರೆಡ್ ಮಟನ್ ಬಳಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…