ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಈ ರೀತಿಯ ದುರ್ಬಳಕೆ ತಡೆಗೆ ಹೊಸ ಟೂಲ್ ಒಂದನ್ನು ಫೇಸ್ಬುಕ್ ಪರಿಚಯಿಸಿದೆ.
ಫೇಸ್ ಬುಕ್ ಬಳಕೆದಾರರ ಪ್ರೊಫೈಲ್ ಪೋಟೋಗಳು ದುರ್ಬಳಕೆ ಆಗದಂತೆ ರಕ್ಷಣೆ ಒದಗಿಸಲು ಫೇಸ್ ಬುಕ್ ನೂತನ ಭದ್ರತ ವ್ಯವಸ್ಥೆಯನ್ನು ಪರಿಚಯಿಸಿದೆ. ಹೊಸದಾಗಿ ಸೆಟ್ಟಿಂಗ್ಸ್ ಟೂಲ್ ಒಂದನ್ನು ಅಭಿವೃದ್ಧಿಪಡಿಸಿಲಾಗಿದ್ದು, ಅದು ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡದಂತೆ, ಶೇರ್ ಮಾಡದಂತೆ ನಿರ್ಬಂದಿಸಲಿದೆ.
ಸಾಮಾಜಿಕ ಜಾಲತಾಣಗಳಿಂದ ಮಹಿಳೆಯರ ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ನ ಪ್ರೊಫೈಲ್ ಪ್ರೊಟೆಕ್ಷನ್ ಟೂಲ್ ಮಹತ್ವದ್ದಾಗಿರಲಿದೆ.
ಈ ಟೂಲನ್ನು ಎನೇಬಲ್ ಮಾಡಿಕೊಂಡರೆ ಪ್ರೊಫೈಲ್ ಚಿತ್ರವನ್ನು ಯಾರಿಂದಲೂ ಡೌನ್ ಲೋಡ್ ಮಾಡುವುದು, ಶೇರ್ ಮಾಡುವುದು ಸಾಧ್ಯವಾಗಲಾರದು.
ಈ ಪ್ರೊಟೆಕ್ಷನ್ ಟೂಲನ್ನು ಫೇಸ್ ಬುಕ್ ಭಾರತದಲ್ಲಿ ಪೈಲಟ್ ಯೋಜನೆಯಾಗಿ ಜಾರಿಗೆಮಾಡಲಾಗುತಿದ್ದು, ಇದರ ಫಲಿತಾಂಶ ನೋಡಿಕೊಂಡು ಮುಂದಿನ ದಿನಗಳಲ್ಲಿ ಮುಂದಿನ ದಿನಗಳಲ್ಲಿ ಇತರ ದೇಶಗಳಲ್ಲಿ ಜಾರಿಮಾಡುವ ಕುರಿತು ನಿರ್ಧರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..