ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್ ಮಾರುಕಟ್ಟೆಗಿಂತಲೂ ಆನ್ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್ಲೈನಿನಲ್ಲಿ ನಕಲಿ ಫೋನ್ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.


ನಿಮ್ಮ ಸ್ಮಾರ್ಟ್ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ನಿಮ್ಮ ಐಪೋನಿನಲ್ಲಿರುವ ಸಿಮ್ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.
ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.