ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್ ಮಾರುಕಟ್ಟೆಗಿಂತಲೂ ಆನ್ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್ಲೈನಿನಲ್ಲಿ ನಕಲಿ ಫೋನ್ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.


ನಿಮ್ಮ ಸ್ಮಾರ್ಟ್ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ನಿಮ್ಮ ಐಪೋನಿನಲ್ಲಿರುವ ಸಿಮ್ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.
ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…