ಉಪಯುಕ್ತ ಮಾಹಿತಿ

ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

456

ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್‌ ಮಾರುಕಟ್ಟೆಗಿಂತಲೂ ಆನ್‌ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್‌ಲೈನಿನಲ್ಲಿ ನಕಲಿ ಫೋನ್‌ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್‌ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.

ಡಯಲ್ ಪ್ಯಾಡ್‌ನಲ್ಲಿಯೂ ತಿಳಿಯಬಹುದು:-

ನಿಮ್ಮ ಸ್ಮಾರ್ಟ್‌ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

ಐಫೋನ್ ನಲ್ಲಿ:-

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ಸಿಮ್ ಕಾರ್ಡ್ ಟ್ರೈನಲ್ಲಿ:-

ನಿಮ್ಮ ಐಪೋನಿನಲ್ಲಿರುವ ಸಿಮ್‌ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್‌ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.

ಆಂಡ್ರಾಯ್ಡ್ ಫೋನಿನಲ್ಲಿ:

ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್‌ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…