ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…