ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

560

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…