ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!