ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.