News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಜೀವನಶೈಲಿ

ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

607

ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.

ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.

ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.

ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.

ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.

ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.

ತಕ್ಷಣದ ಪರಿಹಾರ:-

ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.

ಮೂಲ :

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…