ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…