ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…