ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ.
ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ.

ಮಗು ಹುಟ್ಟಿದ ದಿನದಂದೇ 3 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಹೆಪಟೈಟಿಸ್ ಬಿ
ಓ ಪಿ ವಿ – 0
ಬಿ ಸಿ ಜಿ

ಮಗುವಿಗೆ 6 ವಾರಗಳಾಗುತ್ತಿದಂತೆ ಒಟ್ಟು 3 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ – 1
ಐ ಪಿ ವಿ – 1
ಪೆಂಟಾವೇಲೆಂಟ್ – 1
ಮಗು 10 ವಾರವಿದ್ದಾಗ 2 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ -2
ಪೆಂಟಾವೇಲೆಂಟ್ – 2

ಮಗು 14 ನೇ ವಾರಕ್ಕೆ ಕಾಲಿಡುತಿದ್ದಂತೇ 3 ಲಸಿಕೆ ಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ – 3
ಐ ಪಿ ವಿ – 2
ಪೆಂಟಾವೇಲೆಂಟ್ – 3
9 ತಿಂಗಳ ಮಗುವಿಗೆ 2 ಲಸಿಕೆಯನ್ನು ಹಾಕಿಸಬೇಕಾಗುತ್ತದೆ…
ದಡಾರ-ರುಬೆಲ್ಲಾ- 1
ಜೆಇ-1*

ಮಗು 16-24 ತಿಂಗಳು ಇರುವಾಗ ಒಟ್ಟು 4 ಲಸಿಕೆಯನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ ವರ್ಧಕ – 1
ಡಿ ಪಿ ಟಿ ವರ್ಧಕ -1
ದಡಾರ- ರುಬೆಲ್ಲಾ- 2
ಜೆಇ ವರ್ಧಕ*

ಮಗು 5-6 ವರ್ಷವಿದ್ದಾಗ ಮಗುವಿಗೆ ಒಂದು ಲಸಿಕೆಗಯನ್ನು ಹಾಕಿಸಬೇಕಾಗುತ್ತದೆ…
ಡಿ ಪಿ ಟಿ ವರ್ಧಕ – 2
10 ವರ್ಷದ ಮಕ್ಕಳಿಗೆ
ಟಿ ಟಿ

ಮಕ್ಕಳು 16 ವರ್ಷವಾಗುತ್ತಿದಂತೆ ಹಾಕಿಸಬೇಕಾದ ಲಸಿಕೆ…
ಟಿ ಟಿ
ಇವೆಲ್ಲಾ ಲಸಿಕೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಗುತ್ತದೆ.. ಯಾವುದೇ ದುಡ್ಡನ್ನು ಕೊಡಬೇಕಿಲ್ಲ.. ಸರಿಯಾದ ಸಮಯದಲ್ಲಿ ತಪ್ಪದೆ ಈ ಎಲ್ಲಾ ಲಸಿಕೆ ಹಾಕಿಸಿ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.