ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ.
ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ.

ಮಗು ಹುಟ್ಟಿದ ದಿನದಂದೇ 3 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಹೆಪಟೈಟಿಸ್ ಬಿ
ಓ ಪಿ ವಿ – 0
ಬಿ ಸಿ ಜಿ

ಮಗುವಿಗೆ 6 ವಾರಗಳಾಗುತ್ತಿದಂತೆ ಒಟ್ಟು 3 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ – 1
ಐ ಪಿ ವಿ – 1
ಪೆಂಟಾವೇಲೆಂಟ್ – 1
ಮಗು 10 ವಾರವಿದ್ದಾಗ 2 ಲಸಿಕೆಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ -2
ಪೆಂಟಾವೇಲೆಂಟ್ – 2

ಮಗು 14 ನೇ ವಾರಕ್ಕೆ ಕಾಲಿಡುತಿದ್ದಂತೇ 3 ಲಸಿಕೆ ಗಳನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ – 3
ಐ ಪಿ ವಿ – 2
ಪೆಂಟಾವೇಲೆಂಟ್ – 3
9 ತಿಂಗಳ ಮಗುವಿಗೆ 2 ಲಸಿಕೆಯನ್ನು ಹಾಕಿಸಬೇಕಾಗುತ್ತದೆ…
ದಡಾರ-ರುಬೆಲ್ಲಾ- 1
ಜೆಇ-1*

ಮಗು 16-24 ತಿಂಗಳು ಇರುವಾಗ ಒಟ್ಟು 4 ಲಸಿಕೆಯನ್ನು ಹಾಕಿಸಬೇಕಾಗುತ್ತದೆ…
ಓ ಪಿ ವಿ ವರ್ಧಕ – 1
ಡಿ ಪಿ ಟಿ ವರ್ಧಕ -1
ದಡಾರ- ರುಬೆಲ್ಲಾ- 2
ಜೆಇ ವರ್ಧಕ*

ಮಗು 5-6 ವರ್ಷವಿದ್ದಾಗ ಮಗುವಿಗೆ ಒಂದು ಲಸಿಕೆಗಯನ್ನು ಹಾಕಿಸಬೇಕಾಗುತ್ತದೆ…
ಡಿ ಪಿ ಟಿ ವರ್ಧಕ – 2
10 ವರ್ಷದ ಮಕ್ಕಳಿಗೆ
ಟಿ ಟಿ

ಮಕ್ಕಳು 16 ವರ್ಷವಾಗುತ್ತಿದಂತೆ ಹಾಕಿಸಬೇಕಾದ ಲಸಿಕೆ…
ಟಿ ಟಿ
ಇವೆಲ್ಲಾ ಲಸಿಕೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಗುತ್ತದೆ.. ಯಾವುದೇ ದುಡ್ಡನ್ನು ಕೊಡಬೇಕಿಲ್ಲ.. ಸರಿಯಾದ ಸಮಯದಲ್ಲಿ ತಪ್ಪದೆ ಈ ಎಲ್ಲಾ ಲಸಿಕೆ ಹಾಕಿಸಿ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.