ಸರ್ಕಾರದ ಯೋಜನೆಗಳು

ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

995

ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

ಎಲ್ ಪಿ ಜಿ ಸಬ್ಸಿಡಿ ಮೇಲೆ ಖರ್ಚಾಗುತ್ತಿರುವ ಹಣವನ್ನು ಉಳಿಸುವ ಉದ್ದೇಶದಿಂದ ಮೋದಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗ್ತಿದೆ.

ಯೋಜನೆ ಸಿದ್ಧಪಡಿಸಲು ಜಿಲ್ಲೆಗಳ ಆರ್ ಟಿ ಓ ಕಚೇರಿಯಿಂದ ಮಾಹಿತಿ ತರಿಸಿಕೊಳ್ಳಲಾಗ್ತಿದೆ. ಪ್ರಸ್ತುತ ಮನೆಯಲ್ಲಿ ಎರಡು-ಮೂರು ಕಾರಿರುವವರೂ ಸಬ್ಸಿಡಿ ಮೂಲಕ ಅನಿಲ ಖರೀದಿ ಮಾಡ್ತಿದ್ದಾರೆ. ಇದನ್ನು ತಡೆಯಲು ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಕಳೆದ ವರ್ಷ ಮೋದಿ ಸರ್ಕಾರ 10 ಲಕ್ಷಕ್ಕಿಂತ ಹೆಚ್ಚು ಆದಾಯವಿರುವವರಿಗೆ ನೀಡ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಿತ್ತು. ಇದ್ರ ಜೊತೆಗೆ ಸಬ್ಸಿಡಿ ಬಿಡುವಂತೆ ಜನರಿಗೆ ಸರ್ಕಾರ ಮನವಿ ಮಾಡಿದೆ. ‘ಗಿವ್ ಇಟ್ ಅಪ್’ ಕ್ಯಾಂಪೇನ್ ನಡೆಸುತ್ತಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…