News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3674

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಕರ್ನಾಟಕ

    ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    “ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.