News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3674

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…