ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.

ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…