ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.

ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ