ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3519

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ