News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

731

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್‌ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.

ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್‌ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್‌ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್‌, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್‌ ಬೇರಾರೂ ಅಲ್ಲ, ನಟ ಜಗ್ಗೇಶ್‌! ಜೂನ್‌ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.

ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.

ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್‌ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್‌ ಕೆ.ಆರ್‌. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

    ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…