ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.
ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್ ಬೇರಾರೂ ಅಲ್ಲ, ನಟ ಜಗ್ಗೇಶ್! ಜೂನ್ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.
ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.
ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್ ಕೆ.ಆರ್. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.