ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.
ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್ ಬೇರಾರೂ ಅಲ್ಲ, ನಟ ಜಗ್ಗೇಶ್! ಜೂನ್ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.
ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.
ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್ ಕೆ.ಆರ್. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.