News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಉಪಯುಕ್ತ ಮಾಹಿತಿ

ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

341

ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ.

ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.

 

ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು…

ಟೂಥ್‌ಪೇಸ್ಟ್ ಮತ್ತು ಬೇಕಿಂಗ್‌ ಸೋಡಾ

  • ಟೂಥ್‌ಪೇಸ್ಟ್ ಮತ್ತು ಬೇಕಿಂಗ್‌ ಸೋಡಾವನ್ನು ಮಿಕ್ಸ್‌ ಮಾಡಿ ನಿಮ್ಮ ಮೊಣಕೈ ಮತ್ತು ಮೊಣಕಾಲಿಗೆ ಹಾಕಿ. ಈಗ ಅದನ್ನು ಟೂಥ್‌‌ಬ್ರಶ್‌ ಸಹಾಯದಿಂದ 2 ನಿಮಿಷಗಳ ಕಾಲ ಚೆನ್ನಾಗಿ ತಿಕ್ಕಿ.
  • ನಂತರ ಐದು ನಿಮಿಷ ಬಿಟ್ಟು ಅದನ್ನು ಉಗುರು ಬಿಸಿ ನೀರಿನಿಂದ ತೊಳೆಯಿರಿ. ಇದಾದ ಬಳಿಕ ರೆಗ್ಯುಲರ್‌ ಮಾಯಿಶ್ಚರೈಸರ್‌ ಹಚ್ಚಿ. ಇದನ್ನು ಎರಡು ವಾರದಲ್ಲಿ ಒಂದು ಬಾರಿ ಮಾಡುತ್ತ ಬಂದರೆ ಮೊಣಕೈನ ಹಾಗೂ ಮೊಣಕಾಲಿನ ಭಾಗ ಬಿಳಿ ಬಣ್ಣಕ್ಕೆ ತಿರುಗುತ್ತದೆ.

ನಿಂಬೆಹಣ್ಣು

  • ಸ್ವಲ್ಪ ನಿಂಬೆ ರಸವನ್ನು ತೆಗೆದುಕೊಂಡು ಕಪ್ಪಾದ ಪ್ರದೇಶದಲ್ಲಿ ಹಚ್ಚಿ. ಆ ಬಳಿಕ
  • 15 ರಿಂದ 20 ನಿಮಿಷಗಳ ಕಾಲ ಬಿಟ್ಟು ತೊಳೆಯಿರಿ. ಹೀಗೆ ಮಾಡಿದರೆ ಚರ್ಮ ಸಹಜ ಸಿದ್ಧವಾದ ಹೊಳಪನ್ನು ಪಡೆಯುತ್ತದೆ.

ಸೌತೇಕಾಯಿ

  • ಸೌತೇಕಾಯಿ ಹೋಳುಗಳ ಜೊತೆಗೆ  ಸ್ವಲ್ಪ ನಿಂಬೆರಸ, ಅರಿಶಿಣ ಬೆರೆಸಿ ಮಿಕ್ಸಿಯಲ್ಲಿ ಹಾಕಿ ಮಿಕ್ಸ್ ಮಾಡಿ.
  • ಈ ಮಿಶ್ರಣವನ್ನು ಕಪ್ಪಾದ ಭಾಗಗಳಿಗೆ ಹಚ್ಚಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ಕಡ್ಲೆಹಿಟ್ಟು

  • ಕಡ್ಲೆಹಿಟ್ಟಿನಲ್ಲಿ ಅರಿಶಿನ ಮಿಕ್ಸ್‌ ಮಾಡಿ ಮೊಣಕಾಲಿಗೆ ಹಚ್ಚಿ.
  • ಸ್ವಲ್ಪ ಸಮಯ ಒಣಗಿದ ಮೇಲೆ ತೊಳೆಯಿರಿ ಉತ್ತಮ ಫಲಿತಾಂಶ ಸಿಗುತ್ತದೆ.

ಆಲೂಗಡ್ಡೆ

  • ಆಲೂಗಡ್ಡೆಯನ್ನು ಪೇಸ್ಟ್‌ ಮಾಡಿ ಅದಕ್ಕೆ ಜೇನು ಮತ್ತು ಹಸಿ ಹಾಲು ಹಾಕಿ ಮಿಕ್ಸ್‌ ಮಾಡಿ ಮೊಣಕೈಗೆ ಹಚ್ಚಿ.
  • ಕೆಲವು ದಿನ ಹೀಗೆ ಮಾಡಿದ್ರೆ ಮೊಣಕೈ ಮೊಣಕಾಲು ಬೆಳ್ಳಗಾಗುತ್ತದೆ.

ಹಾಲು

ಹಾಲು, ಅದರ ಉತ್ಪನ್ನಗಳು ಚರ್ಮವನ್ನು ಸಂರಕ್ಷಿಸುವ ಗುಣಗಳು ಅಧಿಕವಾಗಿ ಇದ್ದರೂ. ಸ್ವಲ್ಪ ಹಾಲು, ಮೊಸರನ್ನು ತೆಗೆದುಕೊಂಡು ಮಿಶ್ರಣವನ್ನು ಬೆರೆಸಿ ಚರ್ಮಕ್ಕೆ ಹಚ್ಚಬೇಕು. ಇದರಿಂದ ನಿರೀಕ್ಷಿತ ಫಲಿತಾಂಶ ಸಿಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.