ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ.

ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.






ಹಾಲು, ಅದರ ಉತ್ಪನ್ನಗಳು ಚರ್ಮವನ್ನು ಸಂರಕ್ಷಿಸುವ ಗುಣಗಳು ಅಧಿಕವಾಗಿ ಇದ್ದರೂ. ಸ್ವಲ್ಪ ಹಾಲು, ಮೊಸರನ್ನು ತೆಗೆದುಕೊಂಡು ಮಿಶ್ರಣವನ್ನು ಬೆರೆಸಿ ಚರ್ಮಕ್ಕೆ ಹಚ್ಚಬೇಕು. ಇದರಿಂದ ನಿರೀಕ್ಷಿತ ಫಲಿತಾಂಶ ಸಿಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…