ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ.

ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.






ಹಾಲು, ಅದರ ಉತ್ಪನ್ನಗಳು ಚರ್ಮವನ್ನು ಸಂರಕ್ಷಿಸುವ ಗುಣಗಳು ಅಧಿಕವಾಗಿ ಇದ್ದರೂ. ಸ್ವಲ್ಪ ಹಾಲು, ಮೊಸರನ್ನು ತೆಗೆದುಕೊಂಡು ಮಿಶ್ರಣವನ್ನು ಬೆರೆಸಿ ಚರ್ಮಕ್ಕೆ ಹಚ್ಚಬೇಕು. ಇದರಿಂದ ನಿರೀಕ್ಷಿತ ಫಲಿತಾಂಶ ಸಿಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…