News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

508

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…