ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…