ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…