ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…