ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…