News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

510

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…