News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

510

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…