News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

595

ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್‍ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್‌ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.

ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್‍ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ‌.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-

ಮೊದಲಿಗೆ ಆಧಾರ್ ವೆಬ್‌ಸೈಟ್‌ ಓಪನ್ ಮಾಡಿಕೊಳ್ಳಿ…

ನಂತರ ಆಧಾರ್ ಅಪ್ಡೇಟ್‌ ಆಯ್ಕೆಯನ್ನು ಮಾಡಿಕೊಳ್ಳಿ.

ವೆಬ್‌ಸೈಟ್‌ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.

ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು