ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…