News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

592

ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್‍ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್‌ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.

ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್‍ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ‌.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-

ಮೊದಲಿಗೆ ಆಧಾರ್ ವೆಬ್‌ಸೈಟ್‌ ಓಪನ್ ಮಾಡಿಕೊಳ್ಳಿ…

ನಂತರ ಆಧಾರ್ ಅಪ್ಡೇಟ್‌ ಆಯ್ಕೆಯನ್ನು ಮಾಡಿಕೊಳ್ಳಿ.

ವೆಬ್‌ಸೈಟ್‌ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.

ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.