ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.
ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.
ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.
ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.
ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?
ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.
ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.