ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.
ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.
ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.
ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.
ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?
ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.
ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…