ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.