ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ.
ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು.
ವೃಷಭ : ಈ ರಾಶಿಯವರು ಸದಾ ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನು ಇಟ್ಟಿರಬೇಕು.
ಮಿಥುನ : ಮಿಥುನ ರಾಶಿಯವರು ಪರ್ಸ್ ನಲ್ಲಿ ಯಾವಾಗ್ಲೂ ಕಂಚಿನ ನಾಣ್ಯವನ್ನು ಇಟ್ಟುಕೊಳ್ಳುವುದು ಶುಭ.
ಕರ್ಕ : ಈ ರಾಶಿಯವರು ಬೆಳ್ಳಿ ನಾಣ್ಯವನ್ನು ಪರ್ಸ್ ನಲ್ಲಿಟ್ಟುಕೊಂಡರೆ ಮಂಗಳಕರ.
ಸಿಂಹ : ಈ ರಾಶಿಯವರು ಪರ್ಸ್ ನಲ್ಲಿ ಬೆಳ್ಳಿ ಅಥವಾ ಕಂಚಿನ ನಾಣ್ಯಗಳಲ್ಲಿ ಒಂದನ್ನು ಇಟ್ಟುಕೊಳ್ಳಬಹುದು.
ಕನ್ಯಾ : ಕನ್ಯಾ ರಾಶಿಯವರು ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನು ಇಡಬೇಕು.
ತುಲಾ : ಈ ರಾಶಿಯವರು ಕೂಡ ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನಿಟ್ಟುಕೊಂಡರೆ ಶುಭಕರ.
ವೃಶ್ಚಿಕ : ಇವ್ರು ಸದಾ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು.
ಧನು : ಈ ರಾಶಿಯವರು ಪರ್ಸ್ ನಲ್ಲಿ ಕಂಚಿನ ನಾಣ್ಯವನ್ನು ಇಡಬೇಕು.
ಮಕರ : ಕಬ್ಬಿಣದ ನಾಣ್ಯವನ್ನು ಪರ್ಸ್ ನಲ್ಲಿಟ್ಟುಕೊಂಡರೆ ಶುಭಕರ.
ಕುಂಭ : ಕಂಚಿನ ನಾಣ್ಯ ಪರ್ಸ್ ನಲ್ಲಿದ್ದರೆ ಮಂಗಳಕರ.
ಮೀನ : ಮೀನ ರಾಶಿಯವರ ಪರ್ಸ್ ನಲ್ಲಿ ಸದಾ ಚಿನ್ನದ ಅಥವಾ ಹಿತ್ತಾಳೆಯ ನಾಣ್ಯವಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…