ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.